September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

ಚಾರ್ಮಾಡಿ ಘಾಟಿಯ ವ್ಯೂ ಪಾಯಿಂಟ್ ನಲ್ಲಿ ಟಿಪ್ಪರ್ ಲಾರಿ 1000 ಅಡಿ ಕ್ಕಿಂತಾ ಹೆಚ್ಚು ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ಜ.12 ರಂದು ಮಧ್ಯರಾತ್ರಿ ನಡೆದಿದೆ.

ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ ಚಾಲಕನಿಗೆ ಸೊಂಟಕ್ಕೆ ತುಂಬಾ ಪೆಟ್ಟಾಗಿದ್ದು ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸ್ ಅಭಿಷೇಕ್, ಅರಣ್ಯ ಇಲಾಖೆ ಬೀಟ್ ಫಾರೆಸ್ಟ್ ಅಭಿಜಿತ್ , ಸಮಾಜ ಸೇವಕ ಆರಿಫ್ ಹಾಗೂ ಕುಂಜಿಮೊಣು ಕಾರ್ಯಚರಣೆಯಲ್ಲಿ ಇದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

Suddi Udaya
error: Content is protected !!