23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

ಧರ್ಮಸ್ಥಳ: ಧಾರ್ಮಿಕ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹದ ಅಂಗವಾಗಿ ಜ.12 ರಂದು ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ದೇವಳದ  ಸಿಬ್ಬಂದಿ, ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಮತ್ತು ಊರಿನ ನಾಗರಿಕರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಜನವರಿ 7 ರಿಂದ 13ರ ವರೆಗೆ ಮಂದಿರ, ಚರ್ಚ್, ಮಂದಿರ, ಬಸದಿ, ಮಸೀದಿಗಳು ಸೇರಿದಂತೆ ಎಲ್ಲಾ ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ಸ್ವಚ್ಛತಾ ಸಪ್ತಾಹ ಆಯೋಜಿಸಲಾಗಿದೆ. ರಾಜ್ಯದೆಲ್ಲೆಡೆ 16529 ಶ್ರದ್ಧಾಕೇಂದ್ರಗಳನ್ನು  ಗುರುತಿಸಿದ್ದು, 4,13,010 ಮಂದಿ ಸ್ವಯಂ ಸೇವಕರು ಸ್ವಚ್ಛತಾ ಸಪ್ತಾಹದಲ್ಲಿ ಭಾಗವಹಿಸುತ್ತಿದ್ದಾರೆ.


ಕಳೆದ 8 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ, ಸ್ವಾತಂತ್ಯ್ರ ದಿನಾಚರಣೆ ಮತ್ತು ಮಕರ ಸಂಕ್ರಾಂತಿ ಸಂದರ್ಭ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹ ಆಯೋಜಿಸಲಾಗುತ್ತದೆ.

Related posts

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

Suddi Udaya

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಬಳಂಜ: ಜ್ಯೋತಿ ಮಹಿಳಾ ಮಂಡಲದಿಂದ ಸರಕಾರಿ ಶಾಲೆಯಲ್ಲಿ ಊರಿನವರ ಪಾತ್ರ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

Suddi Udaya
error: Content is protected !!