September 6, 2026
Uncategorized

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

ಧರ್ಮಸ್ಥಳ: ಧಾರ್ಮಿಕ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹದ ಅಂಗವಾಗಿ ಜ.12 ರಂದು ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ದೇವಳದ  ಸಿಬ್ಬಂದಿ, ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಮತ್ತು ಊರಿನ ನಾಗರಿಕರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಜನವರಿ 7 ರಿಂದ 13ರ ವರೆಗೆ ಮಂದಿರ, ಚರ್ಚ್, ಮಂದಿರ, ಬಸದಿ, ಮಸೀದಿಗಳು ಸೇರಿದಂತೆ ಎಲ್ಲಾ ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ಸ್ವಚ್ಛತಾ ಸಪ್ತಾಹ ಆಯೋಜಿಸಲಾಗಿದೆ. ರಾಜ್ಯದೆಲ್ಲೆಡೆ 16529 ಶ್ರದ್ಧಾಕೇಂದ್ರಗಳನ್ನು  ಗುರುತಿಸಿದ್ದು, 4,13,010 ಮಂದಿ ಸ್ವಯಂ ಸೇವಕರು ಸ್ವಚ್ಛತಾ ಸಪ್ತಾಹದಲ್ಲಿ ಭಾಗವಹಿಸುತ್ತಿದ್ದಾರೆ.


ಕಳೆದ 8 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ, ಸ್ವಾತಂತ್ಯ್ರ ದಿನಾಚರಣೆ ಮತ್ತು ಮಕರ ಸಂಕ್ರಾಂತಿ ಸಂದರ್ಭ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹ ಆಯೋಜಿಸಲಾಗುತ್ತದೆ.

Related posts

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಉಜಿರೆ: ಕೃತಿಕಾ ಹಾಗೂ ಪುಣ್ಯಶ್ರೀ ರವರ ಚಿಕಿತ್ಸೆಗಾಗಿ ನೆರವಿಗೆ ಮನವಿ

Suddi Udaya

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಬೆಳ್ತಂಗಡಿ ವಿಜಯಾ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya
error: Content is protected !!