23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಜ.17 ರಂದು ನಡೆಯಲಿರುವ ಮಡಂತ್ಯಾರು ಜೆಸಿಐ 2024ನೇ ವರ್ಷದ ಪದ ಪ್ರಧಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಪಾರೆಂಕಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎಂ. ವಿಠಲಶೆಟ್ಟಿ ಇವರು ದೇವಸ್ಥಾನದ ಪ್ರಧಾನ ಅರ್ಚಕರಾದ ಟಿ .ವಿ ಶ್ರೀಧರ್ ಭಟ್ ಇವರಿಗೆ ಪ್ರಥಮ ಆಮಂತ್ರಣವನ್ನು ನೀಡುವುದರೊಂದಿಗೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಜೇಸಿ ಅಶೋಕ್ ಗುಂಡಿಯಲ್ಕೆ, ಉದ್ಯಮಿಗಳಾದ ರತ್ನಾಕರ ಶೆಟ್ಟಿ ಮೂಡಯೂರು, ಬಾಲಚಂದ್ರ ಹೆಗ್ಡೆ, ಜೇಸಿ ಅಮಿತ ಅಶೋಕ್, ನಿಯೋಜಿತ ಅಧ್ಯಕ್ಷರಾದ ಜೇಸಿ ವಿಕೇಶ್ ಮಾನ್ಯ, ನಿಯೋಜಿತ ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ ಕಡ್ತಿಲ, ಜೇಸಿ ಅಜೇಯ್ ಜೆ. ಶೆಟ್ಟಿ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!