September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಜ.17 ರಂದು ನಡೆಯಲಿರುವ ಮಡಂತ್ಯಾರು ಜೆಸಿಐ 2024ನೇ ವರ್ಷದ ಪದ ಪ್ರಧಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಪಾರೆಂಕಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎಂ. ವಿಠಲಶೆಟ್ಟಿ ಇವರು ದೇವಸ್ಥಾನದ ಪ್ರಧಾನ ಅರ್ಚಕರಾದ ಟಿ .ವಿ ಶ್ರೀಧರ್ ಭಟ್ ಇವರಿಗೆ ಪ್ರಥಮ ಆಮಂತ್ರಣವನ್ನು ನೀಡುವುದರೊಂದಿಗೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಜೇಸಿ ಅಶೋಕ್ ಗುಂಡಿಯಲ್ಕೆ, ಉದ್ಯಮಿಗಳಾದ ರತ್ನಾಕರ ಶೆಟ್ಟಿ ಮೂಡಯೂರು, ಬಾಲಚಂದ್ರ ಹೆಗ್ಡೆ, ಜೇಸಿ ಅಮಿತ ಅಶೋಕ್, ನಿಯೋಜಿತ ಅಧ್ಯಕ್ಷರಾದ ಜೇಸಿ ವಿಕೇಶ್ ಮಾನ್ಯ, ನಿಯೋಜಿತ ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ ಕಡ್ತಿಲ, ಜೇಸಿ ಅಜೇಯ್ ಜೆ. ಶೆಟ್ಟಿ ಉಪಸ್ಥಿತರಿದ್ದರು.

Related posts

ಅಂಬಾರು: ಡಾ. ರವೀಶ್ ಪಡುಮಲೆರವರಿಗೆ ಗೌರವ ಸನ್ಮಾನ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya
error: Content is protected !!