25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು.

ಬಳಂಜ ಶಾಲಾಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮನೋಹರ ಬಳಂಜ ಯುವ ದಿನಾಚರಣೆಯ ಬಗ್ಗೆ ಮಾತನ್ನಾಡಿದರು. ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಅವರು ಸ್ವಾಮಿ ವಿವೇಕಾನಂದರ ತತ್ವ ಸಿದ್ದಾಂತದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ವಲಯ XV JCI ಇಂಡಿಯಾದ ವಲಯ ಉಪಾಧ್ಯಕ್ಷರಾದ JFM ಶಂಕರ್ ರಾವ್ ಉಪಸ್ಥಿತರಿದ್ದರು.ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಘಟಕಾಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ಅಧ್ಯಕ್ಷತೆ ವಹಿಸಿದ್ದರು.

ಘಟಕ ಪೂರ್ವಾಧ್ಯಕ್ಷ ವಸಂತಶೆಟ್ಟಿ ಶ್ರದ್ಧಾ ವೇದಿಕೆ ಆಹ್ವಾನ ಮಾಡಿದರು. ಜೆ.ಸಿ ಅನನ್ಯ ಜೈನ್ ಜೇಸಿವಾಣಿ ಉದ್ಘೋಷಿಸಿದರು. ಜೆ.ಸಿ.ಐ ಬೆಳ್ತಂಗಡಿ ಅಧ್ಯಕ್ಷ ರಂಜಿತ್ ಎಚ್.ಡಿ. ಸ್ವಾಗತಿಸಿದರು. ದೀಕ್ಷಾ ಗಣೇಶ್ ಮತ್ತು ಜೆಸಿ ಭರತ್ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯದರ್ಶಿ ಅನುದೀಪ್ ಜೈನ್ ವಂದಿಸಿದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

Suddi Udaya
error: Content is protected !!