September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

ಶಿಶಿಲ : ಇಲ್ಲಿಯ ಪ್ರಸಿದ್ಧ ಜ್ಯೋತಿಷಿ ದಿ| ಸೀತಾರಾಮ ಕೆದಿಲ್ಲಾಯ ರವರ ಪುತ್ರ ಕೃಷಿಕ ಆನಂದ ಕೆದಿಲ್ಲಾಯ(60ವ.) ರವರು ಜ.13 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಉಷಾ , ಓರ್ವ ಪುತ್ರ ಸುದರ್ಶನ, ಓರ್ವ ಪುತ್ರಿ ಸುಮನ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎಸ್.ಡಿ.ಎಂ ಐಟಿ ಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya
error: Content is protected !!