April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

ತೆಂಕಕಾರಂದೂರು: ಅಯೋಧ್ಯಾ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಪ್ರಯುಕ್ತ “ಶ್ರೀ ರಾಮನಾಮ ತಾರಕ ಮಂತ್ರ ಹೋಮ” ಜಪ ಕಾರ್ಯಕ್ರಮವು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ.22ರಂದು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಕೃಷ್ಣ ಸಂಪಿಗೆತ್ತಾಯ ತಿಳಿಸಿದ್ದಾರೆ.

Related posts

ಅ.31: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 5ನೇ ವರ್ಷದ ದೀಪಾವಳಿ ದೋಸೆ ಹಬ್ಬ: ಪೂರ್ವಭಾವಿ ಸಭೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಬೆಂಬಲ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ 9ನೇ ಸಹಾಯಧನ ಹಸ್ತಾಂತರ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!