September 6, 2026
Uncategorized

ಉಜಿರೆ ಮೋಹನ್ ಕುಮಾರ್ ಮಾಲಕತ್ವದ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಉಪ್ಪಿನಂಗಡಿಯ ಬಿ.ಎಮ್ ಆರ್ಕೇಡ್ ನಲ್ಲಿ ಆರಂಭಿಸಿರುವ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಇದರ ಪ್ರಾರಂಭೋತ್ಸವವು ಜ.14 ರಂದು ನಡೆಯಿತು‌.

ನೂತನ‌ ಸಂಸ್ಥೆಯ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಶುಭ ಕೋರಿದರು.

ಬರೋಡ ಉದ್ಯಮಿ,ಶಶಿ ಕೆಟರಿಂಗ್ ಸರ್ವಿಸಸ್ ಪ್ರೈ.ಲಿ ಶಶಿಧರ ಶೆಟ್ಟಿ ನವಶಕ್ತಿ ಅಧ್ಯಕ್ಷತೆಯನ್ನು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್, ಪುತ್ತೂರು ಕೌಶಲ್ ಕನ್‌ ಸ್ಟ್ರಕ್ಷನ್ ಮಾಲಕ ನವೀನ್ ಕುಮಾರ್, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಉಜಿರೆ ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ,ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಉಪಸ್ಥಿತರಿದ್ದರು.

ಶ್ರೀಮತಿ ಲೀಲಾವತಿ ರಾಜು ಮೇಸ್ತ್ರಿ,ಸಂಸ್ಥೆಯ ಮಾಲಕ ಮೋಹನ್ ಕುಮಾರ್ ಶ್ರೀಮತಿ ರೇಶ್ಮಾ ಮೋಹನ್ ಕುಮಾರ್,ಮೌಲ್ಯಲಕ್ಷ್ಮೀ,ಮಾನ್ವಿಲಕ್ಷ್ಮೀ ಸಂಸ್ಥೆಗೆ ಆಗಮಿಸಿ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು. ‌ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಉಜಿರೆ ಸಿಬ್ಬಂದಿ ವರ್ಗದವರು ಸಹಕರಿಸಿದರು.ತಿಮ್ಮಯ್ಯ ನಾಯ್ಕ್ ನಿರೂಪಿಸಿ ವಂದಿಸಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಶಶಿಧರ ಕಲ್ಮಂಜ,ಶ್ರೀಧರ್ ಕಲ್ಮಂಜ,ಗುರು ಸ್ವಾಮಿ ಸುಬ್ರಹ್ಮಣ್ಯ ಸ್ವಾಮಿ ಉಜಿರೆ,ಪ್ರಭಾಕರ ಜೈನ್,ಪ್ರಶಾಂತ್ ಜೈನ್ ಉಜಿರೆ,ರಾಜೇಶ್ ಶೆಟ್ಟಿ ನವಶಕ್ತಿ, ಜಯಪ್ರಕಾಶ್ ಶೆಟ್ಟಿ, ರವಿ ಚಕ್ಕಿತ್ತಾಯ,ಬೆಳಾಲು ಗ್ರಾ.ಪಂ‌ ಅಧ್ಯಕ್ಷೆ ವಿದ್ಯಾ,ಧನ್ಯ ಕುಮಾರ್ ಉಪ್ಪಿನಂಗಡಿ,ಪ್ರತೀಕ್ ಕೋಟ್ಯಾನ್,ಗಣೇಶ್ ಬೆನಕ, ಉಪಸ್ಥಿತರಿದ್ದರು.

ತಿಮ್ಮಯ್ಯ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ನಗರ ನಿವಾಸಿ ದಿ| ನಾರಾಯಣ ರಾವ್ ಅವರ ಧರ್ಮಪತ್ನಿ ಶ್ರೀಮತಿ ಕೆ.ಸುಮಿತ್ರ ರಾವ್ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ತಾಲೂಕು ಮಟ್ಟದ ಸಭೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya
error: Content is protected !!