ಗ್ರಾಮಾಂತರ ಸುದ್ದಿಚಿತ್ರ ವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಪಡಂಗಡಿ; ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಹಾಲಿಂಗೇಶ್ವರ ದೇವರು 15 ಭಜನಾ ತಂಡಗಳ ಮೂಲಕ ಭಜನೆಯೊಂದಿಗೆ ಲೋಕ ಸಂಚಾರ ನಡೆದು ಜ 14 ರಂದು ದೇವಸ್ಥಾನದಲ್ಲಿ ಭಜನಾ ಮಂಗಲೋತ್ಸವ ಕಾರ್ಯಕ್ರಮ ನಡೆದು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ಉಪಸ್ಥಿತಿಯಲ್ಲಿ ರಾಘವೇಂದ್ರ ಭಟ್ ಮಠ ದೇವರನ್ನು ಬರಮಾಡಿಕೊಂಡರು ಹಾಗೂ ಕುವೆಟ್ಟು.ಓಡಿಲ್ನಾಳ. ಪಡಂಗಡಿ.ಸೊಣಂದೂರು ಗ್ರಾಮದ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಜರಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್., ಮಾಜಿ ಶಾಸಕ ಕೆ ವಸಂತ ಬಂಗೇರ, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಶಶೀಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ‌, ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ. ಕೋಶಾದಿಕಾರಿ ವಸಂತ ಗೌಡ ವರಕಬೆ ಹಾಗೂ ಪಧಾದಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ 5ನೇ ವರ್ಷದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪರಸ್ಪರ ಪರಿಚಯ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya
error: Content is protected !!