July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಪಡಂಗಡಿ; ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಹಾಲಿಂಗೇಶ್ವರ ದೇವರು 15 ಭಜನಾ ತಂಡಗಳ ಮೂಲಕ ಭಜನೆಯೊಂದಿಗೆ ಲೋಕ ಸಂಚಾರ ನಡೆದು ಜ 14 ರಂದು ದೇವಸ್ಥಾನದಲ್ಲಿ ಭಜನಾ ಮಂಗಲೋತ್ಸವ ಕಾರ್ಯಕ್ರಮ ನಡೆದು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ಉಪಸ್ಥಿತಿಯಲ್ಲಿ ರಾಘವೇಂದ್ರ ಭಟ್ ಮಠ ದೇವರನ್ನು ಬರಮಾಡಿಕೊಂಡರು ಹಾಗೂ ಕುವೆಟ್ಟು.ಓಡಿಲ್ನಾಳ. ಪಡಂಗಡಿ.ಸೊಣಂದೂರು ಗ್ರಾಮದ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಜರಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್., ಮಾಜಿ ಶಾಸಕ ಕೆ ವಸಂತ ಬಂಗೇರ, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಶಶೀಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ‌, ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ. ಕೋಶಾದಿಕಾರಿ ವಸಂತ ಗೌಡ ವರಕಬೆ ಹಾಗೂ ಪಧಾದಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ. ಯು. ಸಿ ವಿದ್ಯಾರ್ಥಿಗಳಿಗೆ “Ignite 2026” ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
error: Content is protected !!