March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

ತೆಂಕಕಾರಂದೂರು:ಗುರುವಾಯನಕೆರೆ -ಅಳದಂಗಡಿ ಮಾರ್ಗದ ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕವಾಗಿ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ಕಾರ್ಯಕ್ರಮವು ಜ.14ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ ಶುಭ ಕೋರಿದರು.ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ್ ಸಿಂಹ ನಾಯಕ್ ,ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ, ಬೆಳ್ತಂಗಡಿ ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷ ಲ| ಎಂ.ಜಿ ಶೆಟ್ಟಿ, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ಉಮೇಶ್ ಶೆಟ್ಟಿ,ಲಯನ್ ಪ್ರಾಂತೀಯ ಅಧ್ಯಕ್ಷ ಹೆರಾಲ್ಡ್ ತ್ರಾವೊ ಉಪಸ್ಥಿತರಿದ್ದು ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ನವೀನ್ ಕೆ ಸಾಮಾನಿ,ಕಿರಣ್ ಶೆಟ್ಟಿ ಬೆಳ್ತಂಗಡಿ, ಸಂತೋಷ್ ಹೆಗ್ಡೆ ಕಟ್ಟೆ, ಸತೀಶ್ ಹೆಗ್ಡೆ ಕಟ್ಟೆ, ಡಾ‌.ಶಶಿಧರ ಡೋಂಗ್ರೆ,ಸುರೇಶ್ ಶೆಟ್ಟಿ ಲಾಯಿಲ,ಹೇಮಶಂಕರ್ ಶೆಟ್ಟಿ ಬೆಳ್ತಂಗಡಿ, ಪುಷ್ಪರಾಜ್ ಶೆಟ್ಟಿ ಬೆಳ್ತಂಗಡಿ, ವಸಂತ ಶೆಟ್ಟಿ ಶ್ರದ್ದಾ,ರಾಜು ಶೆಟ್ಟಿ ಬೆಂಗೆತ್ಯಾರು,ಉದಯ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ನೇಸರ ಹಾಗೂ ಇತರರು ಉಪಸ್ಥಿತರಿದ್ದರು.

ಶ್ರೀಮತಿ ಮತ್ತು ದೇವದಾಸ್ ಶೆಟ್ಟಿ ಆಗಮಿಸಿದ ಆತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು. ಶಿಕ್ಷಕ ಧರಣೇಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು. ಲ/ ಉಮೇಶ್ ಶೆಟ್ಟಿ ವಂದಿಸಿದರು.

Related posts

ಪುತ್ತೂರಿನಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಶಶಿಕುಮಾರ್ ರೈ ಬಾಲ್ಯೋಟ್ಟುರವರಿಗೆ ಅಭಿವಂದನಾ ಕಾರ್ಯಕ್ರಮ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗಾಗಿ ರೊಬೋಟ್ “ಶ್ರುತಿ” ಜೊತೆಗೆ ವಿಶೇಷ ಸಂವಹನ ಕಾರ್ಯಕ್ರಮ

Suddi Udaya
error: Content is protected !!