September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

ತೆಂಕಕಾರಂದೂರು:ಗುರುವಾಯನಕೆರೆ -ಅಳದಂಗಡಿ ಮಾರ್ಗದ ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕವಾಗಿ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ಕಾರ್ಯಕ್ರಮವು ಜ.14ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ ಶುಭ ಕೋರಿದರು.ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ್ ಸಿಂಹ ನಾಯಕ್ ,ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ, ಬೆಳ್ತಂಗಡಿ ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷ ಲ| ಎಂ.ಜಿ ಶೆಟ್ಟಿ, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ಉಮೇಶ್ ಶೆಟ್ಟಿ,ಲಯನ್ ಪ್ರಾಂತೀಯ ಅಧ್ಯಕ್ಷ ಹೆರಾಲ್ಡ್ ತ್ರಾವೊ ಉಪಸ್ಥಿತರಿದ್ದು ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ನವೀನ್ ಕೆ ಸಾಮಾನಿ,ಕಿರಣ್ ಶೆಟ್ಟಿ ಬೆಳ್ತಂಗಡಿ, ಸಂತೋಷ್ ಹೆಗ್ಡೆ ಕಟ್ಟೆ, ಸತೀಶ್ ಹೆಗ್ಡೆ ಕಟ್ಟೆ, ಡಾ‌.ಶಶಿಧರ ಡೋಂಗ್ರೆ,ಸುರೇಶ್ ಶೆಟ್ಟಿ ಲಾಯಿಲ,ಹೇಮಶಂಕರ್ ಶೆಟ್ಟಿ ಬೆಳ್ತಂಗಡಿ, ಪುಷ್ಪರಾಜ್ ಶೆಟ್ಟಿ ಬೆಳ್ತಂಗಡಿ, ವಸಂತ ಶೆಟ್ಟಿ ಶ್ರದ್ದಾ,ರಾಜು ಶೆಟ್ಟಿ ಬೆಂಗೆತ್ಯಾರು,ಉದಯ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ನೇಸರ ಹಾಗೂ ಇತರರು ಉಪಸ್ಥಿತರಿದ್ದರು.

ಶ್ರೀಮತಿ ಮತ್ತು ದೇವದಾಸ್ ಶೆಟ್ಟಿ ಆಗಮಿಸಿದ ಆತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು. ಶಿಕ್ಷಕ ಧರಣೇಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು. ಲ/ ಉಮೇಶ್ ಶೆಟ್ಟಿ ವಂದಿಸಿದರು.

Related posts

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya
error: Content is protected !!