23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

ಪಟ್ರಮೆ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು -ಪಟ್ರಮೆ ಇದರ 2024 ವರ್ಷದ ಕ್ಯಾಲೆಂಡರ್ ನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ನಿತೇಶ್ ಬಲ್ಲಾಳ್ ಜ.14ರಂದು ಬಿಡುಗಡೆಗೊಳಿಸಿದರು.

ಈ ಸಂಧರ್ಭದಲ್ಲಿ ಪವಿತ್ರಪಾಣಿ ಶ್ರೀಧರ ಶಬರಾಯ ಅಕ್ಕೋ, ಅರ್ಚಕರಾದ ಗುರುಪ್ರಸಾದ್ ನಿಡ್ವಣ್ಣಾಯ, ದೇವಪಾಲ ಅಜ್ರಿ ಉಳಿಯಬೀಡು, ಜಾತ್ರಾ ಸಮಿತಿ ಅಧ್ಯಕ್ಷ ಹರೀಶ್ ಅಪ್ರೋಡಿ, ಯುವರಾಜ್ ಜೈನ್ ಉಳಿಯಬೀಡು, ಚಂದ್ರಶೇಖರ ಗೌಡ ಅನಾರು, ನಿರಂಜನ್ ಜೈನ್ ಉಳಿಯಬೀಡು, ಜಿನ್ನಪ್ಪ ಗೌಡ ನೆಕ್ಕಿಲು, ರುಕ್ಮಯ್ಯ ಗೌಡ ನೆಕ್ಕಿಲು, ನೀಲಯ್ಯ ಹಿರ್ತಡ್ಕ, ಆನಂದ ಮೂರ್ಲೆಗುಂಡಿ, ರಾಘವ ಗೌಡ ಅನಾರು, ಗೋವಿಂದ ಗೌಡ ಹೊಸಮನೆ, ಚಂದ್ರಶೇಖರ ಪಟ್ರಮೆ, ಪುರಂದರ ಸೂರ್ಯತಾವು, ಪ್ರಸನ್ನ ನೆಕ್ಕಿಲು, ವಿಠಲ ಓಟಕಜೆ, ಸೂರಪ್ಪ ಕೇರಿಕಟ್ಟೆ, ಮತ್ತಿತರರು ಉಪಸ್ಥಿತರಿದ್ದರು.

Related posts

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya
error: Content is protected !!