23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಸ್ಕಿಡ್ಆಗಿ ಸವಾರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಜ.14 ರಂದು ನಡೆದಿದೆ. ‌

ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಕೆಎ 19 ಇಪಿ 6594 ನೇ ಬೈಕನ್ನು ಅದರ ಸವಾರ ಜಂಶಾದ್‌ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಸವಾರನ ಚಾಲನಾ ಹತೋಟಿ ತಪ್ಪಿ ಬೈಕ್‌ ಸ್ಕಿಡ್‌ ಆಗಿ ರಸ್ತೆಗೆ ಬಿದ್ದಿದ್ದು , ಪರಿಣಾಮವಾಗಿ ಜಂಶಾದ್‌ ರವರ ತಲೆಗೆ ತೀವ್ರ ರಕ್ತ ಗಾಯವಾಗಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ಸಾವ್ಯ ಗ್ರಾಮದ ನಿವಾಸಿ ಹರೀಶ್‌ ಹೆಗ್ಡೆ ಹಾಗೂ ಅಲ್ಲಿ ಸೇರಿದ್ದ ಸಾರ್ವಜನಿಕರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ .ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 06/2024 ಕಲಂ: 279,338 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಮತ್ತು ಶಾಲಾ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya
error: Content is protected !!