27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಪಡಂಗಡಿ; ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಹಾಲಿಂಗೇಶ್ವರ ದೇವರು 15 ಭಜನಾ ತಂಡಗಳ ಮೂಲಕ ಭಜನೆಯೊಂದಿಗೆ ಲೋಕ ಸಂಚಾರ ನಡೆದು ಜ 14 ರಂದು ದೇವಸ್ಥಾನದಲ್ಲಿ ಭಜನಾ ಮಂಗಲೋತ್ಸವ ಕಾರ್ಯಕ್ರಮ ನಡೆದು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ಉಪಸ್ಥಿತಿಯಲ್ಲಿ ರಾಘವೇಂದ್ರ ಭಟ್ ಮಠ ದೇವರನ್ನು ಬರಮಾಡಿಕೊಂಡರು ಹಾಗೂ ಕುವೆಟ್ಟು.ಓಡಿಲ್ನಾಳ. ಪಡಂಗಡಿ.ಸೊಣಂದೂರು ಗ್ರಾಮದ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಜರಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್., ಮಾಜಿ ಶಾಸಕ ಕೆ ವಸಂತ ಬಂಗೇರ, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಶಶೀಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ‌, ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ. ಕೋಶಾದಿಕಾರಿ ವಸಂತ ಗೌಡ ವರಕಬೆ ಹಾಗೂ ಪಧಾದಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ಮುಂಬೈ – ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿದ್ದಂತಹ ವಿವಿಧ ಕೋರ್ಸ್ ಗಳೆಲ್ಲಾ ಇದೀಗ ಪುತ್ತೂರಿನಲ್ಲೂ: VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಿಲ್ಲ; ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ತಂಡದಿಂದ ತರಬೇತಿ ನೀಡಲಿದೆ ವಿದ್ಯಾಮಾತಾ

Suddi Udaya

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

ಜೆಸಿ ಸಪ್ತಾಹಕ್ಕೆ 3 ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಜೆಸಿಐ ಮಡಂತ್ಯಾರಿನಿಂದ ವರ್ಣರಂಜಿತ ಜೇಸಿ ಸಪ್ತಾಹ ‘ವಿಜಯ’-2024: ವಿವಿಧ ಕ್ಷೇತ್ರದ 15 ಸಾಧಕರಿಗೆ ಜೇಸಿ ಪುರಸ್ಕಾರ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ವೈಭವ, ಯಕ್ಷಗಾನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

Suddi Udaya
error: Content is protected !!