24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

ಪಟ್ರಮೆ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು -ಪಟ್ರಮೆ ಇದರ 2024 ವರ್ಷದ ಕ್ಯಾಲೆಂಡರ್ ನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ನಿತೇಶ್ ಬಲ್ಲಾಳ್ ಜ.14ರಂದು ಬಿಡುಗಡೆಗೊಳಿಸಿದರು.

ಈ ಸಂಧರ್ಭದಲ್ಲಿ ಪವಿತ್ರಪಾಣಿ ಶ್ರೀಧರ ಶಬರಾಯ ಅಕ್ಕೋ, ಅರ್ಚಕರಾದ ಗುರುಪ್ರಸಾದ್ ನಿಡ್ವಣ್ಣಾಯ, ದೇವಪಾಲ ಅಜ್ರಿ ಉಳಿಯಬೀಡು, ಜಾತ್ರಾ ಸಮಿತಿ ಅಧ್ಯಕ್ಷ ಹರೀಶ್ ಅಪ್ರೋಡಿ, ಯುವರಾಜ್ ಜೈನ್ ಉಳಿಯಬೀಡು, ಚಂದ್ರಶೇಖರ ಗೌಡ ಅನಾರು, ನಿರಂಜನ್ ಜೈನ್ ಉಳಿಯಬೀಡು, ಜಿನ್ನಪ್ಪ ಗೌಡ ನೆಕ್ಕಿಲು, ರುಕ್ಮಯ್ಯ ಗೌಡ ನೆಕ್ಕಿಲು, ನೀಲಯ್ಯ ಹಿರ್ತಡ್ಕ, ಆನಂದ ಮೂರ್ಲೆಗುಂಡಿ, ರಾಘವ ಗೌಡ ಅನಾರು, ಗೋವಿಂದ ಗೌಡ ಹೊಸಮನೆ, ಚಂದ್ರಶೇಖರ ಪಟ್ರಮೆ, ಪುರಂದರ ಸೂರ್ಯತಾವು, ಪ್ರಸನ್ನ ನೆಕ್ಕಿಲು, ವಿಠಲ ಓಟಕಜೆ, ಸೂರಪ್ಪ ಕೇರಿಕಟ್ಟೆ, ಮತ್ತಿತರರು ಉಪಸ್ಥಿತರಿದ್ದರು.

Related posts

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ :ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆರ್ಕಿಡ್‌ ಪ್ರದರ್ಶನ:  ಧರ್ಮಸ್ಥಳದ  ಸುಪ್ರಿಯಾ ಹರ್ಷೇಂದ್ರ ಕುಮಾರ್‌ರವರಿಗೆ ಬಹುಮಾನ

Suddi Udaya

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!