25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

ಪಟ್ರಮೆ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು -ಪಟ್ರಮೆ ಇದರ 2024 ವರ್ಷದ ಕ್ಯಾಲೆಂಡರ್ ನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ನಿತೇಶ್ ಬಲ್ಲಾಳ್ ಜ.14ರಂದು ಬಿಡುಗಡೆಗೊಳಿಸಿದರು.

ಈ ಸಂಧರ್ಭದಲ್ಲಿ ಪವಿತ್ರಪಾಣಿ ಶ್ರೀಧರ ಶಬರಾಯ ಅಕ್ಕೋ, ಅರ್ಚಕರಾದ ಗುರುಪ್ರಸಾದ್ ನಿಡ್ವಣ್ಣಾಯ, ದೇವಪಾಲ ಅಜ್ರಿ ಉಳಿಯಬೀಡು, ಜಾತ್ರಾ ಸಮಿತಿ ಅಧ್ಯಕ್ಷ ಹರೀಶ್ ಅಪ್ರೋಡಿ, ಯುವರಾಜ್ ಜೈನ್ ಉಳಿಯಬೀಡು, ಚಂದ್ರಶೇಖರ ಗೌಡ ಅನಾರು, ನಿರಂಜನ್ ಜೈನ್ ಉಳಿಯಬೀಡು, ಜಿನ್ನಪ್ಪ ಗೌಡ ನೆಕ್ಕಿಲು, ರುಕ್ಮಯ್ಯ ಗೌಡ ನೆಕ್ಕಿಲು, ನೀಲಯ್ಯ ಹಿರ್ತಡ್ಕ, ಆನಂದ ಮೂರ್ಲೆಗುಂಡಿ, ರಾಘವ ಗೌಡ ಅನಾರು, ಗೋವಿಂದ ಗೌಡ ಹೊಸಮನೆ, ಚಂದ್ರಶೇಖರ ಪಟ್ರಮೆ, ಪುರಂದರ ಸೂರ್ಯತಾವು, ಪ್ರಸನ್ನ ನೆಕ್ಕಿಲು, ವಿಠಲ ಓಟಕಜೆ, ಸೂರಪ್ಪ ಕೇರಿಕಟ್ಟೆ, ಮತ್ತಿತರರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೇಣೂರು ಪೊಲೀಸರಿಂದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya
error: Content is protected !!