July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

ಪಟ್ರಮೆ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು -ಪಟ್ರಮೆ ಇದರ 2024 ವರ್ಷದ ಕ್ಯಾಲೆಂಡರ್ ನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ನಿತೇಶ್ ಬಲ್ಲಾಳ್ ಜ.14ರಂದು ಬಿಡುಗಡೆಗೊಳಿಸಿದರು.

ಈ ಸಂಧರ್ಭದಲ್ಲಿ ಪವಿತ್ರಪಾಣಿ ಶ್ರೀಧರ ಶಬರಾಯ ಅಕ್ಕೋ, ಅರ್ಚಕರಾದ ಗುರುಪ್ರಸಾದ್ ನಿಡ್ವಣ್ಣಾಯ, ದೇವಪಾಲ ಅಜ್ರಿ ಉಳಿಯಬೀಡು, ಜಾತ್ರಾ ಸಮಿತಿ ಅಧ್ಯಕ್ಷ ಹರೀಶ್ ಅಪ್ರೋಡಿ, ಯುವರಾಜ್ ಜೈನ್ ಉಳಿಯಬೀಡು, ಚಂದ್ರಶೇಖರ ಗೌಡ ಅನಾರು, ನಿರಂಜನ್ ಜೈನ್ ಉಳಿಯಬೀಡು, ಜಿನ್ನಪ್ಪ ಗೌಡ ನೆಕ್ಕಿಲು, ರುಕ್ಮಯ್ಯ ಗೌಡ ನೆಕ್ಕಿಲು, ನೀಲಯ್ಯ ಹಿರ್ತಡ್ಕ, ಆನಂದ ಮೂರ್ಲೆಗುಂಡಿ, ರಾಘವ ಗೌಡ ಅನಾರು, ಗೋವಿಂದ ಗೌಡ ಹೊಸಮನೆ, ಚಂದ್ರಶೇಖರ ಪಟ್ರಮೆ, ಪುರಂದರ ಸೂರ್ಯತಾವು, ಪ್ರಸನ್ನ ನೆಕ್ಕಿಲು, ವಿಠಲ ಓಟಕಜೆ, ಸೂರಪ್ಪ ಕೇರಿಕಟ್ಟೆ, ಮತ್ತಿತರರು ಉಪಸ್ಥಿತರಿದ್ದರು.

Related posts

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!