September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

ಪಟ್ರಮೆ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು -ಪಟ್ರಮೆ ಇದರ 2024 ವರ್ಷದ ಕ್ಯಾಲೆಂಡರ್ ನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ನಿತೇಶ್ ಬಲ್ಲಾಳ್ ಜ.14ರಂದು ಬಿಡುಗಡೆಗೊಳಿಸಿದರು.

ಈ ಸಂಧರ್ಭದಲ್ಲಿ ಪವಿತ್ರಪಾಣಿ ಶ್ರೀಧರ ಶಬರಾಯ ಅಕ್ಕೋ, ಅರ್ಚಕರಾದ ಗುರುಪ್ರಸಾದ್ ನಿಡ್ವಣ್ಣಾಯ, ದೇವಪಾಲ ಅಜ್ರಿ ಉಳಿಯಬೀಡು, ಜಾತ್ರಾ ಸಮಿತಿ ಅಧ್ಯಕ್ಷ ಹರೀಶ್ ಅಪ್ರೋಡಿ, ಯುವರಾಜ್ ಜೈನ್ ಉಳಿಯಬೀಡು, ಚಂದ್ರಶೇಖರ ಗೌಡ ಅನಾರು, ನಿರಂಜನ್ ಜೈನ್ ಉಳಿಯಬೀಡು, ಜಿನ್ನಪ್ಪ ಗೌಡ ನೆಕ್ಕಿಲು, ರುಕ್ಮಯ್ಯ ಗೌಡ ನೆಕ್ಕಿಲು, ನೀಲಯ್ಯ ಹಿರ್ತಡ್ಕ, ಆನಂದ ಮೂರ್ಲೆಗುಂಡಿ, ರಾಘವ ಗೌಡ ಅನಾರು, ಗೋವಿಂದ ಗೌಡ ಹೊಸಮನೆ, ಚಂದ್ರಶೇಖರ ಪಟ್ರಮೆ, ಪುರಂದರ ಸೂರ್ಯತಾವು, ಪ್ರಸನ್ನ ನೆಕ್ಕಿಲು, ವಿಠಲ ಓಟಕಜೆ, ಸೂರಪ್ಪ ಕೇರಿಕಟ್ಟೆ, ಮತ್ತಿತರರು ಉಪಸ್ಥಿತರಿದ್ದರು.

Related posts

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಪತ್ತನಾಜೆ ಗೆಜ್ಜೆ ಸೇವೆ ಸಮಾಪ್ತಿ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya
error: Content is protected !!