26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಪಡಂಗಡಿ; ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಹಾಲಿಂಗೇಶ್ವರ ದೇವರು 15 ಭಜನಾ ತಂಡಗಳ ಮೂಲಕ ಭಜನೆಯೊಂದಿಗೆ ಲೋಕ ಸಂಚಾರ ನಡೆದು ಜ 14 ರಂದು ದೇವಸ್ಥಾನದಲ್ಲಿ ಭಜನಾ ಮಂಗಲೋತ್ಸವ ಕಾರ್ಯಕ್ರಮ ನಡೆದು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ಉಪಸ್ಥಿತಿಯಲ್ಲಿ ರಾಘವೇಂದ್ರ ಭಟ್ ಮಠ ದೇವರನ್ನು ಬರಮಾಡಿಕೊಂಡರು ಹಾಗೂ ಕುವೆಟ್ಟು.ಓಡಿಲ್ನಾಳ. ಪಡಂಗಡಿ.ಸೊಣಂದೂರು ಗ್ರಾಮದ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಜರಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್., ಮಾಜಿ ಶಾಸಕ ಕೆ ವಸಂತ ಬಂಗೇರ, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಶಶೀಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ‌, ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ. ಕೋಶಾದಿಕಾರಿ ವಸಂತ ಗೌಡ ವರಕಬೆ ಹಾಗೂ ಪಧಾದಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya

ಗೇರುಕಟ್ಟೆಯಲ್ಲಿ ಶ್ರೀ ದುರ್ಗಾ ಟ್ರೇಡರ್ಸ್ ಶುಭಾರಂಭ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya
error: Content is protected !!