24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

ಬೆಳ್ತಂಗಡಿ:ರಬ್ಬರ್ ಬೆಲೆಯು ಪಾತಾಳಕ್ಕೆ ಕುಸಿದಿದ್ದು ಇದರಿಂದ ರಬ್ಬರ್ ಕೃಷಿಕರು ಭಾರಿ ಸಮಸ್ಯೆ ಎದುರಿಸುವಂತಾಗಿದೆ. ಈ ಬಗ್ಗೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಕೇಂದ್ರ ಕೃಷಿ ಸಚಿವರಿಗೆ ಸಂಸದರ ಮೂಲಕ ಮನವಿ ಸಲ್ಲಿಸಲಾಯಿತು.

ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ.ಭಿಡೆ, ಉಪಾಧ್ಯಕ್ಷ ಮಚ್ಚಿಮಲೆ ಅನಂತ ಭಟ್ ನಿರ್ದೇಶಕ ಎಚ್.ಪದ್ಮ ಗೌಡ ಹಾಗೂ ಸಿಇಒ ರಾಜು ಶೆಟ್ಟಿ ಉಪಸ್ಥಿತರಿದ್ದರು.

Related posts

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

Suddi Udaya

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya
error: Content is protected !!