23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

ಬೆಳ್ತಂಗಡಿ:ರಬ್ಬರ್ ಬೆಲೆಯು ಪಾತಾಳಕ್ಕೆ ಕುಸಿದಿದ್ದು ಇದರಿಂದ ರಬ್ಬರ್ ಕೃಷಿಕರು ಭಾರಿ ಸಮಸ್ಯೆ ಎದುರಿಸುವಂತಾಗಿದೆ. ಈ ಬಗ್ಗೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಕೇಂದ್ರ ಕೃಷಿ ಸಚಿವರಿಗೆ ಸಂಸದರ ಮೂಲಕ ಮನವಿ ಸಲ್ಲಿಸಲಾಯಿತು.

ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ.ಭಿಡೆ, ಉಪಾಧ್ಯಕ್ಷ ಮಚ್ಚಿಮಲೆ ಅನಂತ ಭಟ್ ನಿರ್ದೇಶಕ ಎಚ್.ಪದ್ಮ ಗೌಡ ಹಾಗೂ ಸಿಇಒ ರಾಜು ಶೆಟ್ಟಿ ಉಪಸ್ಥಿತರಿದ್ದರು.

Related posts

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ “ಪಂಜಿನ ಮೆರವಣಿಗೆ”

Suddi Udaya
error: Content is protected !!