July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

ಪಟ್ರಮೆ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು -ಪಟ್ರಮೆ ಇದರ 2024 ವರ್ಷದ ಕ್ಯಾಲೆಂಡರ್ ನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ನಿತೇಶ್ ಬಲ್ಲಾಳ್ ಜ.14ರಂದು ಬಿಡುಗಡೆಗೊಳಿಸಿದರು.

ಈ ಸಂಧರ್ಭದಲ್ಲಿ ಪವಿತ್ರಪಾಣಿ ಶ್ರೀಧರ ಶಬರಾಯ ಅಕ್ಕೋ, ಅರ್ಚಕರಾದ ಗುರುಪ್ರಸಾದ್ ನಿಡ್ವಣ್ಣಾಯ, ದೇವಪಾಲ ಅಜ್ರಿ ಉಳಿಯಬೀಡು, ಜಾತ್ರಾ ಸಮಿತಿ ಅಧ್ಯಕ್ಷ ಹರೀಶ್ ಅಪ್ರೋಡಿ, ಯುವರಾಜ್ ಜೈನ್ ಉಳಿಯಬೀಡು, ಚಂದ್ರಶೇಖರ ಗೌಡ ಅನಾರು, ನಿರಂಜನ್ ಜೈನ್ ಉಳಿಯಬೀಡು, ಜಿನ್ನಪ್ಪ ಗೌಡ ನೆಕ್ಕಿಲು, ರುಕ್ಮಯ್ಯ ಗೌಡ ನೆಕ್ಕಿಲು, ನೀಲಯ್ಯ ಹಿರ್ತಡ್ಕ, ಆನಂದ ಮೂರ್ಲೆಗುಂಡಿ, ರಾಘವ ಗೌಡ ಅನಾರು, ಗೋವಿಂದ ಗೌಡ ಹೊಸಮನೆ, ಚಂದ್ರಶೇಖರ ಪಟ್ರಮೆ, ಪುರಂದರ ಸೂರ್ಯತಾವು, ಪ್ರಸನ್ನ ನೆಕ್ಕಿಲು, ವಿಠಲ ಓಟಕಜೆ, ಸೂರಪ್ಪ ಕೇರಿಕಟ್ಟೆ, ಮತ್ತಿತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ35 ನೇ ವರುಷದ ಶ್ರೀ ಶಾರದಾ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya

ಕುಂಭಶ್ರೀ ವಿದ್ಯಾ ಸಂಸ್ಥೆಯಲ್ಲಿ ವಲಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!