22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರ್ಲಾಲು : ಜ.29ರಿಂದ ಫೆ.2 ರವರೆಗೆ ನಡೆಯಲಿರುವ ಬದ್ಯಾರು ಕ್ಷೇತ್ರದ ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆಯು ಜ.14 ರಂದು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸೂರ್ಯನಾರಾಯಣ ರಾವ್ ಆಡಳಿತ ಮೊಕ್ತೇಸರರಾದ ಶ್ರೀಧರ್ ಪೂಜಾರಿ, ಆಡಳಿತ ಮಂಡಳಿಯ ಸದಸ್ಯರಾದ ಸಂಜೀವ ಪೂಜಾರಿ ಕೊಡಂಗೆ, ಪ್ರಭಾಕರ ಮುಡ್ಜಲೂ, ಆನಂದ ಎಸ್ ಎನ್, ಪ್ರಸಾದ್ ಎಮ್.ಕೆ ಕೋರ್ದೊಟ್ಟು, ಭಜನಾ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ್ ಕುಲಾಲ್ ಬೈರೊಟ್ಟು, ಕಾರ್ಯದರ್ಶಿಯಾದ ಸದಾಶಿವ ಶಿವಗಿರಿ, ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರಾದ ವಿಜಯ ಶೇಖರ, ಭಜನಾ ಮಂಡಳಿಯ ಮಾಜಿ ಅಧ್ಯಕ್ಷರಾದ ಪ್ರಭಾಕರ ನಾಯ್ಕ, ಪ್ರಸಾದ್, ಪ್ರಶಾಂತ, ರಾಜೇಶ್ ಬೈರೊಟ್ಟು ಹಾಗೂ ಎಲ್ಲಾ ಸದಸ್ಯರು, ಊರಿನವರು ಉಪಸ್ಥಿತರಿದ್ದರು

Related posts

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ಬೆಳ್ತಂಗಡಿ ತರಬೇತಿ ಕೇಂದ್ರದ ವಾರ್ಷಿಕ ವರದಿ ಬಿಡುಗಡೆ

Suddi Udaya
error: Content is protected !!