22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರ್ಲಾಲು : ಜ.29ರಿಂದ ಫೆ.2 ರವರೆಗೆ ನಡೆಯಲಿರುವ ಬದ್ಯಾರು ಕ್ಷೇತ್ರದ ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆಯು ಜ.14 ರಂದು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸೂರ್ಯನಾರಾಯಣ ರಾವ್ ಆಡಳಿತ ಮೊಕ್ತೇಸರರಾದ ಶ್ರೀಧರ್ ಪೂಜಾರಿ, ಆಡಳಿತ ಮಂಡಳಿಯ ಸದಸ್ಯರಾದ ಸಂಜೀವ ಪೂಜಾರಿ ಕೊಡಂಗೆ, ಪ್ರಭಾಕರ ಮುಡ್ಜಲೂ, ಆನಂದ ಎಸ್ ಎನ್, ಪ್ರಸಾದ್ ಎಮ್.ಕೆ ಕೋರ್ದೊಟ್ಟು, ಭಜನಾ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ್ ಕುಲಾಲ್ ಬೈರೊಟ್ಟು, ಕಾರ್ಯದರ್ಶಿಯಾದ ಸದಾಶಿವ ಶಿವಗಿರಿ, ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರಾದ ವಿಜಯ ಶೇಖರ, ಭಜನಾ ಮಂಡಳಿಯ ಮಾಜಿ ಅಧ್ಯಕ್ಷರಾದ ಪ್ರಭಾಕರ ನಾಯ್ಕ, ಪ್ರಸಾದ್, ಪ್ರಶಾಂತ, ರಾಜೇಶ್ ಬೈರೊಟ್ಟು ಹಾಗೂ ಎಲ್ಲಾ ಸದಸ್ಯರು, ಊರಿನವರು ಉಪಸ್ಥಿತರಿದ್ದರು

Related posts

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

Suddi Udaya

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!