September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರ್ಲಾಲು : ಜ.29ರಿಂದ ಫೆ.2 ರವರೆಗೆ ನಡೆಯಲಿರುವ ಬದ್ಯಾರು ಕ್ಷೇತ್ರದ ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆಯು ಜ.14 ರಂದು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸೂರ್ಯನಾರಾಯಣ ರಾವ್ ಆಡಳಿತ ಮೊಕ್ತೇಸರರಾದ ಶ್ರೀಧರ್ ಪೂಜಾರಿ, ಆಡಳಿತ ಮಂಡಳಿಯ ಸದಸ್ಯರಾದ ಸಂಜೀವ ಪೂಜಾರಿ ಕೊಡಂಗೆ, ಪ್ರಭಾಕರ ಮುಡ್ಜಲೂ, ಆನಂದ ಎಸ್ ಎನ್, ಪ್ರಸಾದ್ ಎಮ್.ಕೆ ಕೋರ್ದೊಟ್ಟು, ಭಜನಾ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ್ ಕುಲಾಲ್ ಬೈರೊಟ್ಟು, ಕಾರ್ಯದರ್ಶಿಯಾದ ಸದಾಶಿವ ಶಿವಗಿರಿ, ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರಾದ ವಿಜಯ ಶೇಖರ, ಭಜನಾ ಮಂಡಳಿಯ ಮಾಜಿ ಅಧ್ಯಕ್ಷರಾದ ಪ್ರಭಾಕರ ನಾಯ್ಕ, ಪ್ರಸಾದ್, ಪ್ರಶಾಂತ, ರಾಜೇಶ್ ಬೈರೊಟ್ಟು ಹಾಗೂ ಎಲ್ಲಾ ಸದಸ್ಯರು, ಊರಿನವರು ಉಪಸ್ಥಿತರಿದ್ದರು

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಭಾರೀ ಮಳೆಗೆ ಶಿಶಿಲ ಸೇತುವೆ ಮುಳುಗಡೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya
error: Content is protected !!