26.9 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳಾಲು : ವಿಶ್ವಕರ್ಮ ಸಂಘದ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ

ಬೆಳಾಲು : ಇಲ್ಲಿಯ ವಿಶ್ವಕರ್ಮ ಸಂಘದ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆಯು ಜ.14 ರಂದು ಬೆಳಾಲು ಶ್ರೀ ಸರಸ್ವತಿ ಹಿ. ಪ್ರಾ. ಶಾಲೆಯಲ್ಲಿ ನಡೆಯಿತು.

ದೀಪಾ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಬೆಳ್ತಂಗಡಿ ಆನೆಗುಂದಿ ಗುರುಸೇವಾ ಪರಿಷತ್ ಅಧ್ಯಕ್ಷ ಪ್ರಕಾಶ್ ಪುರೋಹಿತ್ ಸಲಹೆ ಸೂಚನೆಗಳ ಬಗ್ಗೆ ಮಾತನಾಡಿದರು. ಬೆಳ್ತಂಗಡಿ ವಿಶ್ವಕರ್ಮಾಭ್ಯದಯ ಸಭಾ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಯಕೋಡಿ , ಪುರುಷೋತ್ತಮ ಆಚಾರ್ಯ ಕನ್ನಾಜೆ, ಉಮೇಶ್ ಆಚಾರ್ಯ ಕಾನರ್ಪ, ಶ್ರೀಮತಿ ಪುಷ್ಪ ಆಚಾರ್ಯ ಬಲ್ಯಯಕೋಡಿ ಸಂಘದ ರಚನಾ ಕ್ರಮಗಳ ಬಗ್ಗೆ ಮಾತನಾಡಿದರು.

ನೂತನವಾಗಿ ರಚನೆಯಾದ ಸಂಘದ ಗೌರವಾಧ್ಯಕ್ಷರಾಗಿ ಚಂದ್ರಯ್ಯ ಆಚಾರ್ಯ ವಾನಜೆ, ಅಧ್ಯಕ್ಷರಾಗಿ ಕೃಷ್ಣಯ್ಯ ಆಚಾರ್ಯ, ಉಪಾಧ್ಯಕ್ಷರಾಗಿ ಲೋಹಿತಾಕ್ಷ ಆಚಾರ್ಯ, ಕಾರ್ಯದರ್ಶಿ ಮತ್ತು ಜೊತೆ ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ ಮಾಯಾ ಮತ್ತು ಪುಷ್ಪ ಶಾಂತಿನಗರ, ಕೋಶಾಧಿಕಾರಿಯಾಗಿ ಶಶಿಧರ ಆಚಾರ್ಯ ಮಾಯಾ ನೇಮಕಗೊಂಡರು. ಹಾಗೂ 16 ಜನರ ಕಾರ್ಯಕಾರಿ ಸಮಿತಿ ರಚನೆಯಾಯಿತು.

ವೇದಿಕೆಯಲ್ಲಿ ಗಣೇಶ್ ಆಚಾರ್ಯ ಉಸೆನಕ್ಕೆ, ಸದಾನಂದ ಆಚಾರ್ಯ ಅಳದಂಗಡಿ, ನಾಗಪ್ರಸಾದ್ ಆಚಾರ್ಯ ಕುಂಟಿನಿ ಉಪಸ್ಥಿತರಿದ್ದರು.

ಶ್ರೀಮತಿ ಲತಾ ಪ್ರಾರ್ಥಿಸಿದರು. ಕು. ವಿನಿಷಾ ನಿರೂಪಿಸಿ ಕೃಷ್ಣಯ್ಯ ಆಚಾರ್ಯ ಧನ್ಯವಾದ ವಿತ್ತರು.

Related posts

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya
error: Content is protected !!