ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

ಬೆಳ್ತಂಗಡಿ: ಶಶಾಂಕ ಕುಳಮರ್ವ ಅವರು ಮಂಡಿಸಿದ “ಎ ಸ್ಟಡಿ ಆನ್ ಅಸೈಕ್ಲಿಕ್ ಎಡ್ಜ್ ಕಲರಿಂಗ್ ಆಂಡ್ ಡಾಮಿನೇಷನ್ ನಂಬ‌ರ್ ಆಫ್ ಎ ಗ್ರಾಫ್” ಎಂಬ ಮಹಾಪ್ರಬಂಧಕ್ಕೆ ಸುರತ್ಕಲ್ ಎನ್.ಐ.ಟಿ.ಕೆ. ( ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ) ಯು ಪಿ.ಎಚ್.ಡಿ. ಪದವಿಯನ್ನು ನೀಡಿದೆ.

ಈ ಮೊದಲು ಶಶಾಂಕ ಕುಳಮರ್ವ ಅವರು ಚೆನ್ನೈಯ ಐ.ಐ.ಟಿ. (ಇಂಡಿಯನ್ ಇನಸ್ಟಿಟ್ಯೂಟ್ ಆಫ್ ಟೆಕ್ನಾಲಜಿ) ಮದ್ರಾಸ್‌ನಿಂದ ಗಣಿತದಲ್ಲಿ ಎಮ್.ಎಸ್ಸಿ. ಪದವಿಯನ್ನು ಪಡೆದಿದ್ದಾರೆ. ಇದೀಗ ಎನ್.ಐ.ಟಿ.ಕೆ. ಯಿಂದ ಡಾ. ಸುರೇಶ್ ಎಂ. ಹೆಗಡೆ ಹಾಗೂ ಡಾ. ಮನು ಬಸವರಾಜು ಅವರ ಮಾರ್ಗದರ್ಶನದಲ್ಲಿ ಪಿ.ಎಚ್.ಡಿ. ಪದವಿಯನ್ನು ಪಡೆದಿದ್ದಾರೆ. ಪ್ರಸ್ತುತ ಬೆಂಗಳೂರಿನ ಐ.ಐ.ಎಸ್.ಸಿ. (ಇಂಡಿಯನ್ ಇನಸ್ಟಿಟ್ಯೂಟ್ ಆಫ್ ಸೈನ್ಸ್) ನ ಕಂಪ್ಯೂಟರ್ ಸೈನ್ಸ್‌ ಆಂಡ್ ಆಟೋಮೇಷನ್‌ ವಿಭಾಗದಲ್ಲಿ ಪೋಸ್ಟ್-ಡಾಕ್ಟೋರಲ್ ರಿಸರ್ಚ್ ಅಸೋಸಿಯೇಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇವರು ನಿವೃತ್ತ ಪ್ರಾಂಶುಪಾಲರಾದ ಪ್ರೊ| ಗಣಪತಿ ಭಟ್ ಕುಳಮರ್ವ ಮತ್ತು ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕಿ ವಸಂತಿ ಕುಳಮರ್ವ ಅವರ ಪುತ್ರ.

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya

ನೇತ್ರಾವತಿ ಪೀಕ್, ದಿಡುಪೆ ಫಾಲ್ಸ್ ಗೆ ಪ್ರವಾಸಿಗರಿಗೆ ನಿರ್ಬಂಧ

Suddi Udaya

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎನ್‌ಡಿಆರ್‌ಎಫ್ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!