25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ನೇಮಕಗೊಂಡಿರುತ್ತಾರೆ.

ಇವರು ಬಿಜೆಪಿ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ಉಳ್ಳಾಲ ಮಂಡಲ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ಜವಬ್ದಾರಿ ನಿರ್ವಹಿಸಿ, ಜಿ.ಪಂ.ನಲ್ಲಿ ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯು.ಟಿ. ಖಾದರ್ ವಿರುದ್ಧ ಸ್ಪರ್ಧೆ ಮಾಡಿದ್ದರು.

Related posts

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

Suddi Udaya

ಪುತ್ತೂರು ಅಧಿವಕ್ತಾ ಪರಿಷತ್, ದ.ಕ. ಜಿಲ್ಲೆ ಮತ್ತು ಮಹಿಳಾ ಬಂಧುತ್ವ ವೇದಿಕೆ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ

Suddi Udaya
error: Content is protected !!