24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

ಮಡಂತ್ಯಾರು : ಜೇಸಿಐ ಮಡಂತ್ಯಾರು ಘಟಕದ 2023 ರ ಅಧ್ಯಕ್ಷರಾದ ಜೇಸಿ ಹೆಚ್ ಜಿಎಫ್ ಅಶೋಕ್ ಗುಂಡಿಯಲ್ಕೆ ಇವರು 2024 ನೇ ಸಾಲಿನ ಜೇಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಇತ್ತೀಚೆಗೆ ನಡೆದ ವಲಯಾಡಳಿತ ಮಂಡಳಿಯ ಪದಪ್ರಧಾನ ಸಮಾರಂಭದಲ್ಲಿ ಆಯ್ಕೆಯಾಗಿದ್ದಾರೆ.

ಪ್ರತಿಷ್ಠಿತ ಜೇಸಿಐ ಮಡಂತ್ಯಾರು ಇದರ 2023 ರ ಘಟಕಾಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವುದರೊಂದಿಗೆ ಅದ್ದೂರಿ ಜೇಸಿ ಸಪ್ತಾಹವನ್ನು ಆಯೋಜಿಸಿ ರಾಷ್ಟ್ರೀಯ ಮನ್ನಣೆ ಲಭಿಸಿದೆ. ಅಲ್ಲದೆ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದಾರೆ.

Related posts

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya
error: Content is protected !!