April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

ಮಡಂತ್ಯಾರು : ಜೇಸಿಐ ಮಡಂತ್ಯಾರು ಘಟಕದ 2023 ರ ಅಧ್ಯಕ್ಷರಾದ ಜೇಸಿ ಹೆಚ್ ಜಿಎಫ್ ಅಶೋಕ್ ಗುಂಡಿಯಲ್ಕೆ ಇವರು 2024 ನೇ ಸಾಲಿನ ಜೇಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಇತ್ತೀಚೆಗೆ ನಡೆದ ವಲಯಾಡಳಿತ ಮಂಡಳಿಯ ಪದಪ್ರಧಾನ ಸಮಾರಂಭದಲ್ಲಿ ಆಯ್ಕೆಯಾಗಿದ್ದಾರೆ.

ಪ್ರತಿಷ್ಠಿತ ಜೇಸಿಐ ಮಡಂತ್ಯಾರು ಇದರ 2023 ರ ಘಟಕಾಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವುದರೊಂದಿಗೆ ಅದ್ದೂರಿ ಜೇಸಿ ಸಪ್ತಾಹವನ್ನು ಆಯೋಜಿಸಿ ರಾಷ್ಟ್ರೀಯ ಮನ್ನಣೆ ಲಭಿಸಿದೆ. ಅಲ್ಲದೆ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಧಾರ್ಮಿಕ ಆಯುಕ್ತರಿಗೆ ಮನವಿ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!