September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

ಮಡಂತ್ಯಾರು : ಜೇಸಿಐ ಮಡಂತ್ಯಾರು ಘಟಕದ 2023 ರ ಅಧ್ಯಕ್ಷರಾದ ಜೇಸಿ ಹೆಚ್ ಜಿಎಫ್ ಅಶೋಕ್ ಗುಂಡಿಯಲ್ಕೆ ಇವರು 2024 ನೇ ಸಾಲಿನ ಜೇಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಇತ್ತೀಚೆಗೆ ನಡೆದ ವಲಯಾಡಳಿತ ಮಂಡಳಿಯ ಪದಪ್ರಧಾನ ಸಮಾರಂಭದಲ್ಲಿ ಆಯ್ಕೆಯಾಗಿದ್ದಾರೆ.

ಪ್ರತಿಷ್ಠಿತ ಜೇಸಿಐ ಮಡಂತ್ಯಾರು ಇದರ 2023 ರ ಘಟಕಾಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವುದರೊಂದಿಗೆ ಅದ್ದೂರಿ ಜೇಸಿ ಸಪ್ತಾಹವನ್ನು ಆಯೋಜಿಸಿ ರಾಷ್ಟ್ರೀಯ ಮನ್ನಣೆ ಲಭಿಸಿದೆ. ಅಲ್ಲದೆ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದಾರೆ.

Related posts

ಪಶ್ಚಿಮಘಟ್ಟಗಳ ಸಾಲಿನ ಪ್ರವಾಸಿ ತಾಣಗಳು 6 ದಿನಗಳ ಕಾಲ ನಿರ್ಬಂಧ

Suddi Udaya

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಜಡಿಮಳೆಗೆ ತುಂಬಿ ಹರಿಯುತ್ತಿರುವ ನೇತ್ರಾವತಿ: ಧರ್ಮಸ್ಥಳ ಮಣ್ಣಸಂಕ ಮುಳುಗಡೆ, ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya
error: Content is protected !!