23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

ಮಡಂತ್ಯಾರು : ಜೇಸಿಐ ಮಡಂತ್ಯಾರು ಘಟಕದ 2022 ರ ಅಧ್ಯಕ್ಷರಾದ ಜೇಸಿ ಭರತ್ ಶೆಟ್ಟಿ ಇವರು 2024 ನೇ ಸಾಲಿನ ಜೇಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಇತ್ತೀಚೆಗೆ ನಡೆದ ವಲಯಾಡಳಿತ ಮಂಡಳಿಯ ಪದಪ್ರಧಾನ ಸಮಾರಂಭದಲ್ಲಿ ಆಯ್ಕೆಯಾಗಿದ್ದಾರೆ.


ಪ್ರತಿಷ್ಠಿತ ಜೇಸಿಐ ಭಾರತದ ವಲಯ 15ರ ವಲಯ ಉಪಾಧ್ಯಕ್ಷರಾಗಿ 2023ರಲ್ಲಿ ಆಯ್ಕೆಗೊಂಡು ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವುದರೊಂದಿಗೆ ವಲಯದಲ್ಲಿ ಮಿಂಚಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅಲ್ಲದೆ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದಾರೆ.

Related posts

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya

ಉಜಿರೆ: ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಹಾಸನ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರ ಭೇಟಿ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!