26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ (ರಿ.)ಬೆಳ್ತಂಗಡಿ ಗೌರವ ಅಧ್ಯಕ್ಷ ವಸಂತ ಬಂಗೇರ ರವರ 79ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ವತಿಯಿಂದ ಶುಭ ಹಾರೈಸಿ ಗೌರವ ಅರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪು, ಮಾಜಿ ಅಧ್ಯಕ್ಷರಾದ ಚಿದಾನಂದ ಪೂಜಾರಿ , ಉಪಾಧ್ಯಕ್ಷರಾದ ಸುಂದರ ಪೂಜಾರಿ ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಮ್ ಕೆ ಪ್ರಸಾದ್ ,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಸುಮತಿ ಪ್ರಮೋದ್ ,ನಿರ್ದೇಶಕರಾದ ಸಂಜೀವ ಪೂಜಾರಿ ಕೊಡಂಗೆ, ಪ್ರಮೋದ್ ಕುಮಾರ್ ಬಳ್ಳಮಂಜ, ಚಂದ್ರಶೇಖರ್ ಇಂದಬೆಟ್ಟು, ನಿತೀಶ್ ಎಚ್ ,ಸಂತೋಷ್ ಉಪ್ಪಾರು, ಗುರುರಾಜ್ ಗುರಿಪಳ್ಳ, ರವೀಂದ್ರ ಅಮೀನ್, ಶ್ರೀಮತಿ ಉಷಾ ಶರತ್, ಅನೂಪ್ ಬಂಗೇರ, ಪ್ರಶಾಂತ್ ಮಚ್ಚಿನ ,ರಾಜರ್ಶಿ ರಮಣ್, ಕಮಲಾಕ್ಷ ಬೆಳ್ತಂಗಡಿ ,ಉಪಸ್ಥಿತರಿದ್ದರು.

Related posts

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya
error: Content is protected !!