ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ (ರಿ.)ಬೆಳ್ತಂಗಡಿ ಗೌರವ ಅಧ್ಯಕ್ಷ ವಸಂತ ಬಂಗೇರ ರವರ 79ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ವತಿಯಿಂದ ಶುಭ ಹಾರೈಸಿ ಗೌರವ ಅರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪು, ಮಾಜಿ ಅಧ್ಯಕ್ಷರಾದ ಚಿದಾನಂದ ಪೂಜಾರಿ , ಉಪಾಧ್ಯಕ್ಷರಾದ ಸುಂದರ ಪೂಜಾರಿ ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಮ್ ಕೆ ಪ್ರಸಾದ್ ,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಸುಮತಿ ಪ್ರಮೋದ್ ,ನಿರ್ದೇಶಕರಾದ ಸಂಜೀವ ಪೂಜಾರಿ ಕೊಡಂಗೆ, ಪ್ರಮೋದ್ ಕುಮಾರ್ ಬಳ್ಳಮಂಜ, ಚಂದ್ರಶೇಖರ್ ಇಂದಬೆಟ್ಟು, ನಿತೀಶ್ ಎಚ್ ,ಸಂತೋಷ್ ಉಪ್ಪಾರು, ಗುರುರಾಜ್ ಗುರಿಪಳ್ಳ, ರವೀಂದ್ರ ಅಮೀನ್, ಶ್ರೀಮತಿ ಉಷಾ ಶರತ್, ಅನೂಪ್ ಬಂಗೇರ, ಪ್ರಶಾಂತ್ ಮಚ್ಚಿನ ,ರಾಜರ್ಶಿ ರಮಣ್, ಕಮಲಾಕ್ಷ ಬೆಳ್ತಂಗಡಿ ,ಉಪಸ್ಥಿತರಿದ್ದರು.

Leave a Comment

error: Content is protected !!