22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ (ರಿ.)ಬೆಳ್ತಂಗಡಿ ಗೌರವ ಅಧ್ಯಕ್ಷ ವಸಂತ ಬಂಗೇರ ರವರ 79ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ವತಿಯಿಂದ ಶುಭ ಹಾರೈಸಿ ಗೌರವ ಅರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪು, ಮಾಜಿ ಅಧ್ಯಕ್ಷರಾದ ಚಿದಾನಂದ ಪೂಜಾರಿ , ಉಪಾಧ್ಯಕ್ಷರಾದ ಸುಂದರ ಪೂಜಾರಿ ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಮ್ ಕೆ ಪ್ರಸಾದ್ ,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಸುಮತಿ ಪ್ರಮೋದ್ ,ನಿರ್ದೇಶಕರಾದ ಸಂಜೀವ ಪೂಜಾರಿ ಕೊಡಂಗೆ, ಪ್ರಮೋದ್ ಕುಮಾರ್ ಬಳ್ಳಮಂಜ, ಚಂದ್ರಶೇಖರ್ ಇಂದಬೆಟ್ಟು, ನಿತೀಶ್ ಎಚ್ ,ಸಂತೋಷ್ ಉಪ್ಪಾರು, ಗುರುರಾಜ್ ಗುರಿಪಳ್ಳ, ರವೀಂದ್ರ ಅಮೀನ್, ಶ್ರೀಮತಿ ಉಷಾ ಶರತ್, ಅನೂಪ್ ಬಂಗೇರ, ಪ್ರಶಾಂತ್ ಮಚ್ಚಿನ ,ರಾಜರ್ಶಿ ರಮಣ್, ಕಮಲಾಕ್ಷ ಬೆಳ್ತಂಗಡಿ ,ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.01 ರಿಂದ ಜಾತ್ರೋತ್ಸವ ಸಂಭ್ರಮ- ಮಡಿಲು ಸೇವೆ ವಿಶೇಷ: ಬಳಂಜ ಬಿಲ್ಲವ ಸಂಘದಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಸಮಾಲೋಚನೆ ಸಭೆ

Suddi Udaya

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

Suddi Udaya

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

Suddi Udaya
error: Content is protected !!