23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ (ರಿ.)ಬೆಳ್ತಂಗಡಿ ಗೌರವ ಅಧ್ಯಕ್ಷ ವಸಂತ ಬಂಗೇರ ರವರ 79ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ವತಿಯಿಂದ ಶುಭ ಹಾರೈಸಿ ಗೌರವ ಅರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪು, ಮಾಜಿ ಅಧ್ಯಕ್ಷರಾದ ಚಿದಾನಂದ ಪೂಜಾರಿ , ಉಪಾಧ್ಯಕ್ಷರಾದ ಸುಂದರ ಪೂಜಾರಿ ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಮ್ ಕೆ ಪ್ರಸಾದ್ ,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಸುಮತಿ ಪ್ರಮೋದ್ ,ನಿರ್ದೇಶಕರಾದ ಸಂಜೀವ ಪೂಜಾರಿ ಕೊಡಂಗೆ, ಪ್ರಮೋದ್ ಕುಮಾರ್ ಬಳ್ಳಮಂಜ, ಚಂದ್ರಶೇಖರ್ ಇಂದಬೆಟ್ಟು, ನಿತೀಶ್ ಎಚ್ ,ಸಂತೋಷ್ ಉಪ್ಪಾರು, ಗುರುರಾಜ್ ಗುರಿಪಳ್ಳ, ರವೀಂದ್ರ ಅಮೀನ್, ಶ್ರೀಮತಿ ಉಷಾ ಶರತ್, ಅನೂಪ್ ಬಂಗೇರ, ಪ್ರಶಾಂತ್ ಮಚ್ಚಿನ ,ರಾಜರ್ಶಿ ರಮಣ್, ಕಮಲಾಕ್ಷ ಬೆಳ್ತಂಗಡಿ ,ಉಪಸ್ಥಿತರಿದ್ದರು.

Related posts

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25 ಸಾವಿರ ದೇಣಿಗೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!