22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

ಮಚ್ಚಿನ ಗ್ರಾಮದ ಹಿರಿಯ ದೈವ ನರ್ತಕ ಬೊಮ್ಮಣ್ಣ (61 ವರ್ಷ) ರವರು ಜ.15ರಂದು ನಿಧನರಾಗಿದ್ದಾರೆ.

ಇವರು ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ದೊಂಪದ ಬಲಿ ಹಾಗೂ ಕಂಬಳಕೋರಿ ಸಂದರ್ಭದಲ್ಲಿ ದೈವ ನರ್ತನ ಸೇವೆಯನ್ನು ಮಾಡಿಕೊಂಡಿದ್ದರು. ಬೆಳ್ತಂಗಡಿ ತಾಲೂಕು ನರ್ತಕರ ಸಂಘದ ಅಧ್ಯಕ್ಷರಾಗಿದ್ದು, ಇವರು ಊರ ಪರ ಊರ ದೈವಗಳ ನರ್ತನ ಸೇವೆಯನ್ನು ಮಾಡಿಕೊಂಡು ಜನಮೆಚ್ಚಿಗೆ ಪಡೆದುಕೊಂಡಿದ್ದರು.

Related posts

ಜಿ.ಎಸ್.ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ: ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ

Suddi Udaya

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!