24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

ಮಚ್ಚಿನ ಗ್ರಾಮದ ಹಿರಿಯ ದೈವ ನರ್ತಕ ಬೊಮ್ಮಣ್ಣ (61 ವರ್ಷ) ರವರು ಜ.15ರಂದು ನಿಧನರಾಗಿದ್ದಾರೆ.

ಇವರು ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ದೊಂಪದ ಬಲಿ ಹಾಗೂ ಕಂಬಳಕೋರಿ ಸಂದರ್ಭದಲ್ಲಿ ದೈವ ನರ್ತನ ಸೇವೆಯನ್ನು ಮಾಡಿಕೊಂಡಿದ್ದರು. ಬೆಳ್ತಂಗಡಿ ತಾಲೂಕು ನರ್ತಕರ ಸಂಘದ ಅಧ್ಯಕ್ಷರಾಗಿದ್ದು, ಇವರು ಊರ ಪರ ಊರ ದೈವಗಳ ನರ್ತನ ಸೇವೆಯನ್ನು ಮಾಡಿಕೊಂಡು ಜನಮೆಚ್ಚಿಗೆ ಪಡೆದುಕೊಂಡಿದ್ದರು.

Related posts

ಬೆಳ್ತಂಗಡಿ ಹಿಂದೂ ಮಲಯಾಳಿ ಬಂಧುಗಳು ಹಾಗೂ ವಿಷುಕಣಿ ಆಚರಣಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಧರ್ಮಸ್ಥಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ತಮಿಳುನಾಡು ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya
error: Content is protected !!