22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

ಮಚ್ಚಿನ ಗ್ರಾಮದ ಹಿರಿಯ ದೈವ ನರ್ತಕ ಬೊಮ್ಮಣ್ಣ (61 ವರ್ಷ) ರವರು ಜ.15ರಂದು ನಿಧನರಾಗಿದ್ದಾರೆ.

ಇವರು ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ದೊಂಪದ ಬಲಿ ಹಾಗೂ ಕಂಬಳಕೋರಿ ಸಂದರ್ಭದಲ್ಲಿ ದೈವ ನರ್ತನ ಸೇವೆಯನ್ನು ಮಾಡಿಕೊಂಡಿದ್ದರು. ಬೆಳ್ತಂಗಡಿ ತಾಲೂಕು ನರ್ತಕರ ಸಂಘದ ಅಧ್ಯಕ್ಷರಾಗಿದ್ದು, ಇವರು ಊರ ಪರ ಊರ ದೈವಗಳ ನರ್ತನ ಸೇವೆಯನ್ನು ಮಾಡಿಕೊಂಡು ಜನಮೆಚ್ಚಿಗೆ ಪಡೆದುಕೊಂಡಿದ್ದರು.

Related posts

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವಿಲ್ ಚೇರ್ ವಿತರಣೆ

Suddi Udaya

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ನಿಡ್ಲೆ: ಬರೆಂಗಾಯ ಪುಳಿತ್ತಡಿ ನಿವಾಸಿ ನಾರಾಯಣ ರೈ ನಿಧನ

Suddi Udaya

ನಾಲ್ಕೂರು: ಸೂಳಬೆಟ್ಟು ಮುರಳೀಧರ ಗೋಖಲೆ ರವರ ಮನೆಗೆ ಎಡತೊರೆ ಶ್ರೀ ಶಂಕರ ಭಾರತಿ ಶ್ರೀಗಳವರ ಭೇಟಿ: ಸ್ತೋತ್ರ ಪಾಠಶಾಲೆಗೆ ಚಾಲನೆ

Suddi Udaya
error: Content is protected !!