25.3 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

ಬೆಳ್ತಂಗಡಿ: ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆಯನ್ನು ಇಡೀ ದೇಶದ ಪ್ರತಿ ಗ್ರಾಮದಲ್ಲೂ ಹಬ್ಬದ ರೀತಿಯಲ್ಲಿ ಆಚರಿಸುವಂತೆ, 1992ರಲ್ಲಿ ಅಯೋಧ್ಯೆಯಿಂದ ಬಂದಿರುವ ಇಟ್ಟಿಗೆಯಿಂದ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯು ಪ್ರಾರಂಭವಾಗಿದ್ದು, ಇದರ ನೆನಪಿಗೋಸ್ಕರ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ಕೃಷ್ಣ ಕುಮಾರ್ ಐತಾಳ್ ಪಂಜಿರ್ಪು ಇವರ ನೇತೃತ್ವದಲ್ಲಿ ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

ಬೆಳಿಗ್ಗೆ 5.30ರಿಂದ ನಗರ ಸಂಕೀರ್ತಣೆ, ಬೆಳಿಗ್ಗೆ 9.30 ಗಂಟೆಗೆ ರಾಮ ತಾರಕ ಮಂತ್ರ ಹೋಮ, ಭಜನಾ ಕಾರ್ಯಕ್ರಮ, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ, ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

ರಾತ್ರಿ 8.00ಗಂಟೆಗೆ ಶ್ರೀರಾಮ ಮಂದಿರದ ವಿಜಯೋತ್ಸವವು ಹುಣ್ಸೆಕಟ್ಟೆ ಶ್ರೀರಾಮಂಜನೇಯ ವೃತ್ತದ ಬಳಿ ಭಜನೆ ಹಾಗೂ ಸುಡುಮದ್ದು ಪ್ರದರ್ಶನದೊಂದಿಗೆ ನಡೆಯಲಿದೆ.

Related posts

ಬಂದಾರು : ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಆಶ್ರಯದಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್ ಮತ್ತು ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya
error: Content is protected !!