25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

ಬೆಳ್ತಂಗಡಿ: ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆಯನ್ನು ಇಡೀ ದೇಶದ ಪ್ರತಿ ಗ್ರಾಮದಲ್ಲೂ ಹಬ್ಬದ ರೀತಿಯಲ್ಲಿ ಆಚರಿಸುವಂತೆ, 1992ರಲ್ಲಿ ಅಯೋಧ್ಯೆಯಿಂದ ಬಂದಿರುವ ಇಟ್ಟಿಗೆಯಿಂದ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯು ಪ್ರಾರಂಭವಾಗಿದ್ದು, ಇದರ ನೆನಪಿಗೋಸ್ಕರ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ಕೃಷ್ಣ ಕುಮಾರ್ ಐತಾಳ್ ಪಂಜಿರ್ಪು ಇವರ ನೇತೃತ್ವದಲ್ಲಿ ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

ಬೆಳಿಗ್ಗೆ 5.30ರಿಂದ ನಗರ ಸಂಕೀರ್ತಣೆ, ಬೆಳಿಗ್ಗೆ 9.30 ಗಂಟೆಗೆ ರಾಮ ತಾರಕ ಮಂತ್ರ ಹೋಮ, ಭಜನಾ ಕಾರ್ಯಕ್ರಮ, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ, ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

ರಾತ್ರಿ 8.00ಗಂಟೆಗೆ ಶ್ರೀರಾಮ ಮಂದಿರದ ವಿಜಯೋತ್ಸವವು ಹುಣ್ಸೆಕಟ್ಟೆ ಶ್ರೀರಾಮಂಜನೇಯ ವೃತ್ತದ ಬಳಿ ಭಜನೆ ಹಾಗೂ ಸುಡುಮದ್ದು ಪ್ರದರ್ಶನದೊಂದಿಗೆ ನಡೆಯಲಿದೆ.

Related posts

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

Suddi Udaya

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya
error: Content is protected !!