22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

ಬೆಳ್ತಂಗಡಿ: ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆಯನ್ನು ಇಡೀ ದೇಶದ ಪ್ರತಿ ಗ್ರಾಮದಲ್ಲೂ ಹಬ್ಬದ ರೀತಿಯಲ್ಲಿ ಆಚರಿಸುವಂತೆ, 1992ರಲ್ಲಿ ಅಯೋಧ್ಯೆಯಿಂದ ಬಂದಿರುವ ಇಟ್ಟಿಗೆಯಿಂದ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯು ಪ್ರಾರಂಭವಾಗಿದ್ದು, ಇದರ ನೆನಪಿಗೋಸ್ಕರ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ಕೃಷ್ಣ ಕುಮಾರ್ ಐತಾಳ್ ಪಂಜಿರ್ಪು ಇವರ ನೇತೃತ್ವದಲ್ಲಿ ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

ಬೆಳಿಗ್ಗೆ 5.30ರಿಂದ ನಗರ ಸಂಕೀರ್ತಣೆ, ಬೆಳಿಗ್ಗೆ 9.30 ಗಂಟೆಗೆ ರಾಮ ತಾರಕ ಮಂತ್ರ ಹೋಮ, ಭಜನಾ ಕಾರ್ಯಕ್ರಮ, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ, ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

ರಾತ್ರಿ 8.00ಗಂಟೆಗೆ ಶ್ರೀರಾಮ ಮಂದಿರದ ವಿಜಯೋತ್ಸವವು ಹುಣ್ಸೆಕಟ್ಟೆ ಶ್ರೀರಾಮಂಜನೇಯ ವೃತ್ತದ ಬಳಿ ಭಜನೆ ಹಾಗೂ ಸುಡುಮದ್ದು ಪ್ರದರ್ಶನದೊಂದಿಗೆ ನಡೆಯಲಿದೆ.

Related posts

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಛಾಯಾಗ್ರಹಕ‌ ರಾಮಕೃಷ್ಣ ರೈ ಅವರಿಗೆ ಸನ್ಮಾನ

Suddi Udaya

ಜೂ.30: ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!