24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪದ್ಮುಂಜ: ನೀಲಯ ನಲ್ಕೆ ನಿಧನ

ಬೆಳ್ತಂಗಡಿ: ಸಿಪಿಐಎಂ ತಾಲೂಕು ಸಮಿತಿ ಸದಸ್ಯೆ, ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರ ಸಂಘದ ಪ್ರಧಾನ ಕಾರ್ಯದರ್ಶಿ, ದಲಿತ ಹಕ್ಕು ಸಮಿತಿಯ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಆಗಿರುವ ಶ್ರೀಮತಿ ಈಶ್ವರಿ ಶಂಕರ್ ಅವರ ತಂದೆ ನೀಲಯ ನಲ್ಕೆ ( 70 ವರ್ಷ ) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.


ಅವರ ಪತ್ನಿ ಶ್ರೀಮತಿ ಲಲಿತ ಈ ಹಿಂದೆಯೇ ಅಗಲಿರುತ್ತಾರೆ. ಮೃತರು ಪುತ್ರಿಯರಾದ ಪ್ರೇಮ, ಈಶ್ವರಿ, ಕವಿತ, ನಮಿತ, ವನಿತ ಹಾಗೂ ಪುತ್ರರಾದ ಕೇಶವ ಮತ್ತು ಅನಂತ ಕೃಷ್ಣ ಅವರನ್ನು , ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಬಂಧು-ಮಿತ್ರರನ್ನೂ ಅಗಲಿದ್ದಾರೆ. ಮೃತರು ಪದ್ಮುಂಜದ ವೆಂಕಪ್ಪ ಪಂಡಿತರ ಸಹೋದರ ರಾಗಿದ್ದಾರೆ.
ನೀಲಯ ನಲ್ಕೆ ನಿಧನಕ್ಕೆ ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತ ಶ್ರದ್ದಾಂಜಲಿ ಸಲ್ಲಿಸುತ್ತದೆ ಎಂದು ಬಿ.ಎಂ‌.ಭಟ್ ತಿಳಿಸಿದ್ದಾರೆ.

Related posts

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya
error: Content is protected !!