37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪದ್ಮುಂಜ: ನೀಲಯ ನಲ್ಕೆ ನಿಧನ

ಬೆಳ್ತಂಗಡಿ: ಸಿಪಿಐಎಂ ತಾಲೂಕು ಸಮಿತಿ ಸದಸ್ಯೆ, ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರ ಸಂಘದ ಪ್ರಧಾನ ಕಾರ್ಯದರ್ಶಿ, ದಲಿತ ಹಕ್ಕು ಸಮಿತಿಯ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಆಗಿರುವ ಶ್ರೀಮತಿ ಈಶ್ವರಿ ಶಂಕರ್ ಅವರ ತಂದೆ ನೀಲಯ ನಲ್ಕೆ ( 70 ವರ್ಷ ) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.


ಅವರ ಪತ್ನಿ ಶ್ರೀಮತಿ ಲಲಿತ ಈ ಹಿಂದೆಯೇ ಅಗಲಿರುತ್ತಾರೆ. ಮೃತರು ಪುತ್ರಿಯರಾದ ಪ್ರೇಮ, ಈಶ್ವರಿ, ಕವಿತ, ನಮಿತ, ವನಿತ ಹಾಗೂ ಪುತ್ರರಾದ ಕೇಶವ ಮತ್ತು ಅನಂತ ಕೃಷ್ಣ ಅವರನ್ನು , ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಬಂಧು-ಮಿತ್ರರನ್ನೂ ಅಗಲಿದ್ದಾರೆ. ಮೃತರು ಪದ್ಮುಂಜದ ವೆಂಕಪ್ಪ ಪಂಡಿತರ ಸಹೋದರ ರಾಗಿದ್ದಾರೆ.
ನೀಲಯ ನಲ್ಕೆ ನಿಧನಕ್ಕೆ ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತ ಶ್ರದ್ದಾಂಜಲಿ ಸಲ್ಲಿಸುತ್ತದೆ ಎಂದು ಬಿ.ಎಂ‌.ಭಟ್ ತಿಳಿಸಿದ್ದಾರೆ.

Related posts

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya
error: Content is protected !!