23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪದ್ಮುಂಜ: ನೀಲಯ ನಲ್ಕೆ ನಿಧನ

ಬೆಳ್ತಂಗಡಿ: ಸಿಪಿಐಎಂ ತಾಲೂಕು ಸಮಿತಿ ಸದಸ್ಯೆ, ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರ ಸಂಘದ ಪ್ರಧಾನ ಕಾರ್ಯದರ್ಶಿ, ದಲಿತ ಹಕ್ಕು ಸಮಿತಿಯ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಆಗಿರುವ ಶ್ರೀಮತಿ ಈಶ್ವರಿ ಶಂಕರ್ ಅವರ ತಂದೆ ನೀಲಯ ನಲ್ಕೆ ( 70 ವರ್ಷ ) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.


ಅವರ ಪತ್ನಿ ಶ್ರೀಮತಿ ಲಲಿತ ಈ ಹಿಂದೆಯೇ ಅಗಲಿರುತ್ತಾರೆ. ಮೃತರು ಪುತ್ರಿಯರಾದ ಪ್ರೇಮ, ಈಶ್ವರಿ, ಕವಿತ, ನಮಿತ, ವನಿತ ಹಾಗೂ ಪುತ್ರರಾದ ಕೇಶವ ಮತ್ತು ಅನಂತ ಕೃಷ್ಣ ಅವರನ್ನು , ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಬಂಧು-ಮಿತ್ರರನ್ನೂ ಅಗಲಿದ್ದಾರೆ. ಮೃತರು ಪದ್ಮುಂಜದ ವೆಂಕಪ್ಪ ಪಂಡಿತರ ಸಹೋದರ ರಾಗಿದ್ದಾರೆ.
ನೀಲಯ ನಲ್ಕೆ ನಿಧನಕ್ಕೆ ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತ ಶ್ರದ್ದಾಂಜಲಿ ಸಲ್ಲಿಸುತ್ತದೆ ಎಂದು ಬಿ.ಎಂ‌.ಭಟ್ ತಿಳಿಸಿದ್ದಾರೆ.

Related posts

ಬುರುಡೆ ಪ್ರಕರಣ; ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

Suddi Udaya

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya

ಎಸ್.ಡಿ.ಎಂ ಕಾಲೇಜಿನ ಕಲಾ ಕೇಂದ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

Suddi Udaya
error: Content is protected !!