25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪದ್ಮುಂಜ: ನೀಲಯ ನಲ್ಕೆ ನಿಧನ

ಬೆಳ್ತಂಗಡಿ: ಸಿಪಿಐಎಂ ತಾಲೂಕು ಸಮಿತಿ ಸದಸ್ಯೆ, ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರ ಸಂಘದ ಪ್ರಧಾನ ಕಾರ್ಯದರ್ಶಿ, ದಲಿತ ಹಕ್ಕು ಸಮಿತಿಯ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಆಗಿರುವ ಶ್ರೀಮತಿ ಈಶ್ವರಿ ಶಂಕರ್ ಅವರ ತಂದೆ ನೀಲಯ ನಲ್ಕೆ ( 70 ವರ್ಷ ) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.


ಅವರ ಪತ್ನಿ ಶ್ರೀಮತಿ ಲಲಿತ ಈ ಹಿಂದೆಯೇ ಅಗಲಿರುತ್ತಾರೆ. ಮೃತರು ಪುತ್ರಿಯರಾದ ಪ್ರೇಮ, ಈಶ್ವರಿ, ಕವಿತ, ನಮಿತ, ವನಿತ ಹಾಗೂ ಪುತ್ರರಾದ ಕೇಶವ ಮತ್ತು ಅನಂತ ಕೃಷ್ಣ ಅವರನ್ನು , ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಬಂಧು-ಮಿತ್ರರನ್ನೂ ಅಗಲಿದ್ದಾರೆ. ಮೃತರು ಪದ್ಮುಂಜದ ವೆಂಕಪ್ಪ ಪಂಡಿತರ ಸಹೋದರ ರಾಗಿದ್ದಾರೆ.
ನೀಲಯ ನಲ್ಕೆ ನಿಧನಕ್ಕೆ ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತ ಶ್ರದ್ದಾಂಜಲಿ ಸಲ್ಲಿಸುತ್ತದೆ ಎಂದು ಬಿ.ಎಂ‌.ಭಟ್ ತಿಳಿಸಿದ್ದಾರೆ.

Related posts

ಉರುವಾಲು: ಹಲೇಜಿ ನಿವಾಸಿ ಮೋನಪ್ಪ ಮೂಲ್ಯ ನಿಧನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಫ್ರೌಡ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!