26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪದ್ಮುಂಜ: ನೀಲಯ ನಲ್ಕೆ ನಿಧನ

ಬೆಳ್ತಂಗಡಿ: ಸಿಪಿಐಎಂ ತಾಲೂಕು ಸಮಿತಿ ಸದಸ್ಯೆ, ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರ ಸಂಘದ ಪ್ರಧಾನ ಕಾರ್ಯದರ್ಶಿ, ದಲಿತ ಹಕ್ಕು ಸಮಿತಿಯ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಆಗಿರುವ ಶ್ರೀಮತಿ ಈಶ್ವರಿ ಶಂಕರ್ ಅವರ ತಂದೆ ನೀಲಯ ನಲ್ಕೆ ( 70 ವರ್ಷ ) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.


ಅವರ ಪತ್ನಿ ಶ್ರೀಮತಿ ಲಲಿತ ಈ ಹಿಂದೆಯೇ ಅಗಲಿರುತ್ತಾರೆ. ಮೃತರು ಪುತ್ರಿಯರಾದ ಪ್ರೇಮ, ಈಶ್ವರಿ, ಕವಿತ, ನಮಿತ, ವನಿತ ಹಾಗೂ ಪುತ್ರರಾದ ಕೇಶವ ಮತ್ತು ಅನಂತ ಕೃಷ್ಣ ಅವರನ್ನು , ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಬಂಧು-ಮಿತ್ರರನ್ನೂ ಅಗಲಿದ್ದಾರೆ. ಮೃತರು ಪದ್ಮುಂಜದ ವೆಂಕಪ್ಪ ಪಂಡಿತರ ಸಹೋದರ ರಾಗಿದ್ದಾರೆ.
ನೀಲಯ ನಲ್ಕೆ ನಿಧನಕ್ಕೆ ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತ ಶ್ರದ್ದಾಂಜಲಿ ಸಲ್ಲಿಸುತ್ತದೆ ಎಂದು ಬಿ.ಎಂ‌.ಭಟ್ ತಿಳಿಸಿದ್ದಾರೆ.

Related posts

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya
error: Content is protected !!