ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪದ್ಮುಂಜ: ನೀಲಯ ನಲ್ಕೆ ನಿಧನ

ಬೆಳ್ತಂಗಡಿ: ಸಿಪಿಐಎಂ ತಾಲೂಕು ಸಮಿತಿ ಸದಸ್ಯೆ, ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರ ಸಂಘದ ಪ್ರಧಾನ ಕಾರ್ಯದರ್ಶಿ, ದಲಿತ ಹಕ್ಕು ಸಮಿತಿಯ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಆಗಿರುವ ಶ್ರೀಮತಿ ಈಶ್ವರಿ ಶಂಕರ್ ಅವರ ತಂದೆ ನೀಲಯ ನಲ್ಕೆ ( 70 ವರ್ಷ ) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.


ಅವರ ಪತ್ನಿ ಶ್ರೀಮತಿ ಲಲಿತ ಈ ಹಿಂದೆಯೇ ಅಗಲಿರುತ್ತಾರೆ. ಮೃತರು ಪುತ್ರಿಯರಾದ ಪ್ರೇಮ, ಈಶ್ವರಿ, ಕವಿತ, ನಮಿತ, ವನಿತ ಹಾಗೂ ಪುತ್ರರಾದ ಕೇಶವ ಮತ್ತು ಅನಂತ ಕೃಷ್ಣ ಅವರನ್ನು , ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಬಂಧು-ಮಿತ್ರರನ್ನೂ ಅಗಲಿದ್ದಾರೆ. ಮೃತರು ಪದ್ಮುಂಜದ ವೆಂಕಪ್ಪ ಪಂಡಿತರ ಸಹೋದರ ರಾಗಿದ್ದಾರೆ.
ನೀಲಯ ನಲ್ಕೆ ನಿಧನಕ್ಕೆ ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತ ಶ್ರದ್ದಾಂಜಲಿ ಸಲ್ಲಿಸುತ್ತದೆ ಎಂದು ಬಿ.ಎಂ‌.ಭಟ್ ತಿಳಿಸಿದ್ದಾರೆ.

Related posts

ನಾಳೆ( ಮೇ 20): ದೇಶಾದ್ಯಂತ  ಮೆಡಿಕಲ್ ಶಾಪ್‌ಗಳು ಬಂದ್

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಮದ್ದಡ್ಕ: ಬೈಕ್ ಮತ್ತು ಸ್ಕೂಟಿ ಅಪಘಾತ

Suddi Udaya

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಫೈರ್ ಅಂಡ್ ಸೇಫ್ಟಿ ವಿಭಾಗದ ವಿದ್ಯಾರ್ಥಿಗಳಿಂದ ಅಗ್ನಿಶಾಮಕ ಘಟಕಕ್ಕೆ ಶೈಕ್ಷಣಿಕ ಭೇಟಿ

Suddi Udaya

ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು!!?

Suddi Udaya
error: Content is protected !!